ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಎತ್ತಿನ ಬಂಡಿ ಪ್ರತಿಭಟನೆ ನಡೆಸಿತು. ಈ ವೇಳೆ ಕೇಂದ್ರದ ವಿರುದ್ಧ ಪಕ್ಷದ ಮುಖಂಡರು ಹರಿಹಾಯ್ದರು.